ವಿಜಯನಗರ ಕಾಲೇಜಿನಲ್ಲಿ ಜಿಲ್ಲಾಡಳಿತದ ವತಿಯಿಂದ ಭಾರತೀಯ ಜನಗಣತಿ 2026ರ ಕಾರ್ಯಕ್ರಮ
Indian Census 2026 program organized by the district administration at Vijayanagara College
ವಿಜಯನಗರ(ಹೊಸಪೇಟೆ)01: ಇಂದು ವಿಜಯನಗರ ಜಿಲ್ಲೆಯ ವಿಜಯನಗರ ಕಾಲೇಜಿನಲ್ಲಿ ಜಿಲ್ಲಾಡಳಿತದ ವತಿಯಿಂದ ಭಾರತೀಯ ಜನಗಣತಿ 2026ರ ಕಾರ್ಯಕ್ರಮದ ಅನ್ವಯ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಯಂ ಗಣತಿ ಕಾರ್ಯ ಜಾಗೃತಿ ಅಭಿಯಾನ ನಡೆಸಲಾಯಿತು. ಈ ವೇಳೆ ಪದವಿಪೂರ್ವ ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ಎನ್. ಸಿ. ಹವಾಲ್ದಾರ್, ಕಾಲೇಜಿನ ಪ್ರಾಂಶುಪಾಲ ಪ್ರಭು ಸ್ವಾಮಿ ಇದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 