ಭಾರತೀಯ ಸಂಸ್ಕೃತಿಗೆ ತನ್ನದೆಯಾದ ವಿಶೇಷ ಪರಿಕಲ್ಪನೆಯ ಸ್ಥಾನಮಾನಗಳಿವೆ- ರವೀಂದ್ರ
Indian culture has its own unique conceptual statuses - Ravindra
ರಾಣಿಬೆನ್ನೂರ:26 ಭಾರತೀಯ ಸಂಸ್ಕೃತಿಗೆ ತನ್ನದೆಯಾದ ವಿಶೇಷ ಪರಿಕಲ್ಪನೆಯ ಸ್ಥಾನಮಾನಗಳಿದ್ದು, ಈ ನಿಟ್ಟಿನಲ್ಲಿ ಭಾರತೀಯ ಸನಾತನ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು ಪ್ರಾಚಾರ್ಯ ರವೀಂದ್ರ ಕರ್ಜಗಿ ಹೇಳಿದರು.
ಬುಧವಾರ ಇಲ್ಲಿನ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ ಸಹಯೋಗದಲ್ಲಿ ನಡೆದ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಯುಗವಾಗಿರುವ ಇಂದಿನ ಮಕ್ಕಳಿಗೆ ಭಾರತದ ಭವ್ಯ ಇತಿಹಾಸ, ಪರಂಪರೆ, ಉಡುಗೆ ತೊಡುಗೆ ಹಾಗೂ ಸಂಸ್ಕಾರ, ಸಂಸ್ಕೃತಿಗಳ ಬಗ್ಗೆ ಜಾಗೃತಿ ಮೂಡಸಬೇಕಿದೆ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊಽ ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು. ಪ್ರೊಽ ಕೃಷ್ಣ ಎಲ್. ಹೆಚ್, ಪ್ರೊಽ ರತ್ನವ್ವ ಹಾದಿಮನಿ, ಸಾವಿತ್ರಾ, ವಿದ್ಯಾ ಪ್ಯಾಟಿಮನಿ, ಪ್ರೊಽ ನಾಗರಾಜ ಗವಿಯಪ್ಪನವರ, ಪ್ರೊಽ ಶೋಭಾ ದೊಡ್ಡನಾಗಳ್ಳಿ ಸೇರಿದಂತೆ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 