ಇಂದಿರಾಬಾಯಿ ಜಡಿಯವರ ನಿಧನ
Indirabai Jadiyavar passed away
ಧಾರವಾಡ 17: ನಗರದ ಗಾಂಧಿನಗರ ನಿವಾಸಿ ಇಂದಿರಾಬಾಯಿ ಜಡಿಯವರ(90) ದಿ. 16 ರಂದು ವಯೋಸಹಜ ಕಾಯಿಲೆಯಿಂದ ನಿಧನರಾದರು.
ಮೃತರಿಗೆ ನಾಲ್ವರು ಪುತ್ರಿಯರು, ಇರ್ವರು ಪುತ್ರರು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಮೃತರ ಪುತ್ರರಲ್ಲಿ ಆಲೂರ ವೆಂಕಟರಾವ್ ಭವನದ ವ್ಯವಸ್ಥಾಪಕ ಜಗದೀಶ ಜಡಿಯವರ ಒಬ್ಬರು.
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ 