ಇಂದಿರಾಬಾಯಿ ಜಡಿಯವರ ನಿಧನ
Indirabai Jadiyavar passed away
ಧಾರವಾಡ 17: ನಗರದ ಗಾಂಧಿನಗರ ನಿವಾಸಿ ಇಂದಿರಾಬಾಯಿ ಜಡಿಯವರ(90) ದಿ. 16 ರಂದು ವಯೋಸಹಜ ಕಾಯಿಲೆಯಿಂದ ನಿಧನರಾದರು.
ಮೃತರಿಗೆ ನಾಲ್ವರು ಪುತ್ರಿಯರು, ಇರ್ವರು ಪುತ್ರರು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಮೃತರ ಪುತ್ರರಲ್ಲಿ ಆಲೂರ ವೆಂಕಟರಾವ್ ಭವನದ ವ್ಯವಸ್ಥಾಪಕ ಜಗದೀಶ ಜಡಿಯವರ ಒಬ್ಬರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 