ಜುಬಿಲೆಂಟ್ ಕಂಪನಿಯಲ್ಲಿ ಸೋಂಕು: ತನಿಖೆಗೆ ಐಎಎಸ್ ಅಧಿಕಾರಿಯ ನೇಮಕ
ಬೆಂಗಳೂರು, ಏಪ್ರಿಲ್ 25,ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಜುಬಿಲೆಂಟ್ ಫಾರ್ಮಾ ಕಂಪನಿಯ ನೌಕರರಿಗೆ ಕೋವಿಡ್-19 ಸೋಂಕು ಉಂಟಾದ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದೆ.ಮೈಸೂರು ಕೋವಿಡ್-19 ಹಾಟ್ಸ್ಪಾಟ್ ಆಗಲು ನಂಜನಗೂಡು ಜುಬಿಲೆಂಟ್ ಫಾರ್ಮಾ ಕಂಪನಿಯೇ ಮುಖ್ಯ ಕಾರಣ ಎಂದು ಹೇಳಿರುವ ಈ ಆದೇಶವು, ಹಲವು ಜನರು ಕೊರೋನವೈರಸ್ ಸೋಂಕಿಗೆ ಒಳಗಾಗಲು ಕಂಪನಿ ಕಾರಣವಾಗಿದೆ ಎಂದು ಹೇಳಿದೆ.ಆದ್ದರಿಂದ ನಂಜನಗೂಡಿಯಲ್ಲಿ ಮೊದಲು, ಯಾರಿಂದ ಮತ್ತು ಎಲ್ಲಿಂದ ಸೋಂಕು ಹರಡಿತು, ಹರಡಲು ಕಾರಣಗಳು ಯಾವುವು, ಕಂಪನಿಯ ಜವಾಬ್ದಾರಿ ಏನು ಮುಂತಾದವುಗಳ ಬಗ್ಗೆ ತನಿಖೆ ನಡೆಸಲು ಹರ್ಷ ಗುಪ್ತಾ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 