ಜುಬಿಲೆಂಟ್ ಕಂಪನಿಯಲ್ಲಿ ಸೋಂಕು: ತನಿಖೆಗೆ ಐಎಎಸ್ ಅಧಿಕಾರಿಯ ನೇಮಕ
ಬೆಂಗಳೂರು, ಏಪ್ರಿಲ್ 25,ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಜುಬಿಲೆಂಟ್ ಫಾರ್ಮಾ ಕಂಪನಿಯ ನೌಕರರಿಗೆ ಕೋವಿಡ್-19 ಸೋಂಕು ಉಂಟಾದ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದೆ.ಮೈಸೂರು ಕೋವಿಡ್-19 ಹಾಟ್ಸ್ಪಾಟ್ ಆಗಲು ನಂಜನಗೂಡು ಜುಬಿಲೆಂಟ್ ಫಾರ್ಮಾ ಕಂಪನಿಯೇ ಮುಖ್ಯ ಕಾರಣ ಎಂದು ಹೇಳಿರುವ ಈ ಆದೇಶವು, ಹಲವು ಜನರು ಕೊರೋನವೈರಸ್ ಸೋಂಕಿಗೆ ಒಳಗಾಗಲು ಕಂಪನಿ ಕಾರಣವಾಗಿದೆ ಎಂದು ಹೇಳಿದೆ.ಆದ್ದರಿಂದ ನಂಜನಗೂಡಿಯಲ್ಲಿ ಮೊದಲು, ಯಾರಿಂದ ಮತ್ತು ಎಲ್ಲಿಂದ ಸೋಂಕು ಹರಡಿತು, ಹರಡಲು ಕಾರಣಗಳು ಯಾವುವು, ಕಂಪನಿಯ ಜವಾಬ್ದಾರಿ ಏನು ಮುಂತಾದವುಗಳ ಬಗ್ಗೆ ತನಿಖೆ ನಡೆಸಲು ಹರ್ಷ ಗುಪ್ತಾ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 