ಒಳ ಮೀಸಲಾತಿ ಜಾತಿಗಣತಿಯ ಕುರಿತು ಸಮಾಜದ ಮುಖಂಡರಿಗೆ ಮಾಹಿತಿ
Information to community leaders about internal reservation caste census
ಸಂಬರಗಿ, 24 : ಚಲವಾದಿ ಸಮಾಜದ ಮುಖಂಡರಾದ ಮಹಾವೀರ ಮೋಹಿತೆ ಇವರು ಮಂಗಸೂಳಿ ಗ್ರಾಮದಲ್ಲಿ ಒಳ ಮೀಸಲಾತಿ ಜಾತಿಗಣತಿಯ ಕುರಿತು ಸಮಾಜದ ಮುಖಂಡರಿಗೆ ಮಾಹಿತಿ ನೀಡಿದ ನಂತರ ಸತ್ಕರಿಸಿದರು. ಈ ವೇಳೆ ಬೆಳಗಾವಿ ಜಿಲ್ಲಾ ದಲಿತ ಸಂಘರ್ಷ ಸಮೀತಿಯ ಸಂಚಾಲಕರಾದ ಸಂಜಯ ತಳವಳಕರ, ಅಥಣಿ ತಾಲೂಕಾ ಪಂಚ ಗ್ಯಾರಂಟಿ ಸಮೀತಿಯ ಅಧ್ಯಕ್ಷರಾದ ಸಿದ್ದಾರ್ಥ ಸಿಂಗೆ, ಮಿಲಿನ ಒರಾಳೆ, ಸಂಜಯ ಕಾಂಬಳೆ, ವೆಂಕಟೇಶ ಕಾಂಬಳೆ ಇನ್ನೀತರು ಉಪಸ್ಥಿತ ಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 