ಒಳ ಮೀಸಲಾತಿ ಜಾತಿಗಣತಿಯ ಕುರಿತು ಸಮಾಜದ ಮುಖಂಡರಿಗೆ ಮಾಹಿತಿ
Information to community leaders about internal reservation caste census
ಸಂಬರಗಿ, 24 : ಚಲವಾದಿ ಸಮಾಜದ ಮುಖಂಡರಾದ ಮಹಾವೀರ ಮೋಹಿತೆ ಇವರು ಮಂಗಸೂಳಿ ಗ್ರಾಮದಲ್ಲಿ ಒಳ ಮೀಸಲಾತಿ ಜಾತಿಗಣತಿಯ ಕುರಿತು ಸಮಾಜದ ಮುಖಂಡರಿಗೆ ಮಾಹಿತಿ ನೀಡಿದ ನಂತರ ಸತ್ಕರಿಸಿದರು. ಈ ವೇಳೆ ಬೆಳಗಾವಿ ಜಿಲ್ಲಾ ದಲಿತ ಸಂಘರ್ಷ ಸಮೀತಿಯ ಸಂಚಾಲಕರಾದ ಸಂಜಯ ತಳವಳಕರ, ಅಥಣಿ ತಾಲೂಕಾ ಪಂಚ ಗ್ಯಾರಂಟಿ ಸಮೀತಿಯ ಅಧ್ಯಕ್ಷರಾದ ಸಿದ್ದಾರ್ಥ ಸಿಂಗೆ, ಮಿಲಿನ ಒರಾಳೆ, ಸಂಜಯ ಕಾಂಬಳೆ, ವೆಂಕಟೇಶ ಕಾಂಬಳೆ ಇನ್ನೀತರು ಉಪಸ್ಥಿತ ಇದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 