ವಿಶ್ವ ಗ್ರಾಹಕರ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಮಾಹಿತಿ
Information to the public on the occasion of World Consumer Day
ಕೊಪ್ಪಳ 27: ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ನಗರದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು, ಸಮಾರಂಭದಲ್ಲಿ ತೂಕ ಮತ್ತು ಅಳತೆ ಹಾಗೂ ಪೊಟ್ಟನ ಸಾಮಾಗ್ರಿಗಳ ವಸ್ತು ಪ್ರದರ್ಶನ ವನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆಯ ವತಿಯಿಂದ ಏರಿ್ಡಸಲಾಗಿತ್ತು ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿಕರಾಗಿ ಪಾಲ್ಗೊಂಡಿದ್ದ ಹಿರಿಯ ಸಿವಿಲ್ ನ್ಯಾಯಧೀಶರಾದ ಮಹಾಂತೇಶ್ ಎಸ್ ದರ್ಗದ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,
ಗ್ರಾಹಕ ಸಾರ್ವಜನಿಕರಿಗೆ ಇಲಾಖೆಯ ನೀರೀಕ್ಷಕ ಎಂ ಬದಿಯುದ್ದೀನ್ ಅಹಮದ್ ನವೀದ್ ರವರು ಸಂಪೂರ್ಣ ಮಾಹಿತಿ ನೀಡಿದರು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು, ಜಿಲ್ಲಾ ವ್ಯಾಜ್ಯಗಳ ಪರಿಹಾರ ಆಯೋಗ ದ ಅಧ್ಯಕ್ಷರಾದ ಸೌಭಾಗ್ಯ ಲಕ್ಷ್ಮಿ, ಯವರು ಸಹ ಪಾಲ್ಗೊಂಡಿದ್ದರು, ಇತರ ಎಲ್ಲಾ ಸದಸ್ಯರಿಗೂ ಸಾರ್ವಜನಿಕರಿಗೆ ಮಹಿಳೆಯರಿಗೆ ತರಬೇತಿ ಮತ್ತು ಜಾಗೃತಿ ನೀಡಲಾಯಿತು. ಅಪಾರ ಸಂಖ್ಯೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಲವು ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು,
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 