ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭ
Initiation of delisting of parties
ರಾಯಬಾಗ, 03 : ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ ಅವರ ಅಧ್ಯಕ್ಷತೆಯಲ್ಲಿ 2019 ರಿಂದ ಕಳೆದ ಆರು ವರ್ಷಗಳಿಂದ ಒಂದೇ ಒಂದು ಚುನಾವಣೆಯಲ್ಲಿಯೂ ಸ್ಪರ್ಧಿಸುವ ಅಗತ್ಯ ಷರತ್ತುನ್ನು ಪೂರೈಸಲು ವಿಫಲವಾಗಿರುವ 345 ನೋಂದಾಯಿತ ಗುರುತಿಸಲಾಗದ ರಾಜಕೀಯ ಪಕ್ಷಗಳ (ಖಗಕಕ) ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನೋಂದಾಯಿತ ಪಕ್ಷಗಳ ಪಟ್ಟಿಯಿಂದ "ಕರ್ನಾಟಕ ಸ್ವರಾಜ್ಯ ಪಕ್ಷ" ವನ್ನು ತೆಗೆದು ಹಾಕಲು ಪ್ರಸ್ತಾವ ಬಂದ ಹಿನ್ನೆಲೆಯಲ್ಲಿ ಬುಧವಾರ ರಾಯಬಾಗ ಕಂದಾಯ ನೀರೀಕ್ಷಕರು ಪಟ್ಟಣದ ಸಾಯಿನಗರದ ಚಿದಂಬರ ಕೃಪಾದಲ್ಲಿ ಸ್ಥಾನಿಕ ಪರೀಶೀಲನೆ ನಡೆಸಿದ್ದು, ಅಲ್ಲಿ "ಕರ್ನಾಟಕ ಸ್ವರಾಜ್ಯ ಪಕ್ಷ" ವು ಕಚೇರಿ ಕಾರ್ಯನಿರ್ವಹಿಸದೇ, ಅಲ್ಲಿ ಈಗ ಬಂಧನ ಬ್ಯಾಂಕ ಕಾರ್ಯ ನಿರ್ವಹಿಸುತ್ತಿರುವುದಾಗಿ ಕಂಡು ಬಂದಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 