ಬಜೆಟ್ನಲ್ಲಿ ವಿಜಯಪುರ ಜಿಲ್ಲೆಗೆ ಅನ್ಯಾಯ
Injustice to Vijayapur district in the budget
ವಿಜಯಪುರ 07: ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ ಹಾಗೂ ಇಂಜೀನೀಯರ ತಾಂತ್ರಿಕ ಮಹಾವಿದ್ಯಾಲಯಗಳನ್ನು ಈ ಬಜೆಟ್ನಲ್ಲಿ ಘೋಷಣೆ ಮಾಡದಿರುವುದು ಈ ವಿಜಯಪುರ ಜಿಲ್ಲೆಯ ಜನತೆಗೆ ಅನ್ಯಾಯ ಮಾಡಿದಂತಾಗಿದೆ. ವಿಜಯಪುರ ಜಿಲ್ಲೆಗೆ ವಿಶೇಷ ಒತ್ತು ನೀಡದಿರುವುದು ದುರಂತ. ವಿಮಾನ ನಿಲ್ದಾಣ ಕಾಮರ್ಗಾರಿ ಪೂರ್ಣಗೊಂಡ ಅಚಿತಿಮ ಹಂತದಲ್ಲಿದ್ದು, ಇನ್ನೇನು ವಿಮಾನ ಹಾರಾಟ ಪ್ರಾರಂಭಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದರೂ, ಇನ್ನು ವಿಮಾನ ಹಾರಾಟ ಆರಂಭಗೊಂಡಿಲ್ಲ. ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ಕೂಡ ಪ್ರಗತಿಯಲ್ಲಿದ್ದು ಈ ಕಾಮಗಾರಿ ಪರಿಸ್ಥಿತಿ ವಿಮಾನ ನಿಲ್ದಾಣದಂತಾಗಿದೆ ವಿಜಯಪುರ ಜಿಲ್ಲೆಯ ಜನರ ಮೂಗಿಗೆ ತುಪ್ಪ ಸವರುವ ಬಜೆಟ್ ಇದಾಗಿದೆ.
ಶ್ರೀಶೈಲ ಮುಳಜಿ ನ್ಯಾಯವಾದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 