ಬಜೆಟ್ನಲ್ಲಿ ವಿಜಯಪುರ ಜಿಲ್ಲೆಗೆ ಅನ್ಯಾಯ
Injustice to Vijayapur district in the budget
ವಿಜಯಪುರ 07: ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ ಹಾಗೂ ಇಂಜೀನೀಯರ ತಾಂತ್ರಿಕ ಮಹಾವಿದ್ಯಾಲಯಗಳನ್ನು ಈ ಬಜೆಟ್ನಲ್ಲಿ ಘೋಷಣೆ ಮಾಡದಿರುವುದು ಈ ವಿಜಯಪುರ ಜಿಲ್ಲೆಯ ಜನತೆಗೆ ಅನ್ಯಾಯ ಮಾಡಿದಂತಾಗಿದೆ. ವಿಜಯಪುರ ಜಿಲ್ಲೆಗೆ ವಿಶೇಷ ಒತ್ತು ನೀಡದಿರುವುದು ದುರಂತ. ವಿಮಾನ ನಿಲ್ದಾಣ ಕಾಮರ್ಗಾರಿ ಪೂರ್ಣಗೊಂಡ ಅಚಿತಿಮ ಹಂತದಲ್ಲಿದ್ದು, ಇನ್ನೇನು ವಿಮಾನ ಹಾರಾಟ ಪ್ರಾರಂಭಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದರೂ, ಇನ್ನು ವಿಮಾನ ಹಾರಾಟ ಆರಂಭಗೊಂಡಿಲ್ಲ. ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ಕೂಡ ಪ್ರಗತಿಯಲ್ಲಿದ್ದು ಈ ಕಾಮಗಾರಿ ಪರಿಸ್ಥಿತಿ ವಿಮಾನ ನಿಲ್ದಾಣದಂತಾಗಿದೆ ವಿಜಯಪುರ ಜಿಲ್ಲೆಯ ಜನರ ಮೂಗಿಗೆ ತುಪ್ಪ ಸವರುವ ಬಜೆಟ್ ಇದಾಗಿದೆ.
ಶ್ರೀಶೈಲ ಮುಳಜಿ ನ್ಯಾಯವಾದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 