ಬಜೆಟ್ನಲ್ಲಿ ವಿಜಯಪುರ ಜಿಲ್ಲೆಗೆ ಅನ್ಯಾಯ
Injustice to Vijayapur district in the budget
ವಿಜಯಪುರ 07: ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ ಹಾಗೂ ಇಂಜೀನೀಯರ ತಾಂತ್ರಿಕ ಮಹಾವಿದ್ಯಾಲಯಗಳನ್ನು ಈ ಬಜೆಟ್ನಲ್ಲಿ ಘೋಷಣೆ ಮಾಡದಿರುವುದು ಈ ವಿಜಯಪುರ ಜಿಲ್ಲೆಯ ಜನತೆಗೆ ಅನ್ಯಾಯ ಮಾಡಿದಂತಾಗಿದೆ. ವಿಜಯಪುರ ಜಿಲ್ಲೆಗೆ ವಿಶೇಷ ಒತ್ತು ನೀಡದಿರುವುದು ದುರಂತ. ವಿಮಾನ ನಿಲ್ದಾಣ ಕಾಮರ್ಗಾರಿ ಪೂರ್ಣಗೊಂಡ ಅಚಿತಿಮ ಹಂತದಲ್ಲಿದ್ದು, ಇನ್ನೇನು ವಿಮಾನ ಹಾರಾಟ ಪ್ರಾರಂಭಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದರೂ, ಇನ್ನು ವಿಮಾನ ಹಾರಾಟ ಆರಂಭಗೊಂಡಿಲ್ಲ. ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ಕೂಡ ಪ್ರಗತಿಯಲ್ಲಿದ್ದು ಈ ಕಾಮಗಾರಿ ಪರಿಸ್ಥಿತಿ ವಿಮಾನ ನಿಲ್ದಾಣದಂತಾಗಿದೆ ವಿಜಯಪುರ ಜಿಲ್ಲೆಯ ಜನರ ಮೂಗಿಗೆ ತುಪ್ಪ ಸವರುವ ಬಜೆಟ್ ಇದಾಗಿದೆ.
ಶ್ರೀಶೈಲ ಮುಳಜಿ ನ್ಯಾಯವಾದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 