ಬಜೆಟ್ನಲ್ಲಿ ವಿಜಯಪುರ ಜಿಲ್ಲೆಗೆ ಅನ್ಯಾಯ
Injustice to Vijayapur district in the budget
ವಿಜಯಪುರ 07: ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ ಹಾಗೂ ಇಂಜೀನೀಯರ ತಾಂತ್ರಿಕ ಮಹಾವಿದ್ಯಾಲಯಗಳನ್ನು ಈ ಬಜೆಟ್ನಲ್ಲಿ ಘೋಷಣೆ ಮಾಡದಿರುವುದು ಈ ವಿಜಯಪುರ ಜಿಲ್ಲೆಯ ಜನತೆಗೆ ಅನ್ಯಾಯ ಮಾಡಿದಂತಾಗಿದೆ. ವಿಜಯಪುರ ಜಿಲ್ಲೆಗೆ ವಿಶೇಷ ಒತ್ತು ನೀಡದಿರುವುದು ದುರಂತ. ವಿಮಾನ ನಿಲ್ದಾಣ ಕಾಮರ್ಗಾರಿ ಪೂರ್ಣಗೊಂಡ ಅಚಿತಿಮ ಹಂತದಲ್ಲಿದ್ದು, ಇನ್ನೇನು ವಿಮಾನ ಹಾರಾಟ ಪ್ರಾರಂಭಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದರೂ, ಇನ್ನು ವಿಮಾನ ಹಾರಾಟ ಆರಂಭಗೊಂಡಿಲ್ಲ. ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ಕೂಡ ಪ್ರಗತಿಯಲ್ಲಿದ್ದು ಈ ಕಾಮಗಾರಿ ಪರಿಸ್ಥಿತಿ ವಿಮಾನ ನಿಲ್ದಾಣದಂತಾಗಿದೆ ವಿಜಯಪುರ ಜಿಲ್ಲೆಯ ಜನರ ಮೂಗಿಗೆ ತುಪ್ಪ ಸವರುವ ಬಜೆಟ್ ಇದಾಗಿದೆ.
ಶ್ರೀಶೈಲ ಮುಳಜಿ ನ್ಯಾಯವಾದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 