ಖಾದ್ರಿಯಿಂದ ಪಾಲನಾ ಕೇಂದ್ರ ಮಕ್ಕಳ ಯೋಗಕ್ಷೇಮ ವಿಚಾರಣೆ
Inquiring into the welfare of foster children from Qadri
ಖಾದ್ರಿಯಿಂದ ಪಾಲನಾ ಕೇಂದ್ರ ಮಕ್ಕಳ ಯೋಗಕ್ಷೇಮ ವಿಚಾರಣೆ
ಲೋಕದರ್ಶನ ವರದಿ
ಶಿಗ್ಗಾವಿ 28 :ತಾಲೂಕಿನ ಕಡಹಳ್ಳಿ ಕ್ರಾಸ್ ಹತ್ತಿರಇರುವ ಭೂ ಕೈಲಾಸ ಮಠದಲ್ಲಿರುವ ಮಕ್ಕಳ ಪಾಲನಾ ಕೇಂದ್ರಕ್ಕೆಇಂದು ಹೆಸ್ಕಾಂ ಅಧ್ಯಕ್ಷ ಸೈಯದ್ಅಜ್ಜಿಂಪೀರ್ಖಾದ್ರಿಯವರು ಭೇಡಿ ನೀಡಿ ಪಾಲನಾ ಕೇಂದ್ರದಲ್ಲಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ನಂತರ ಮಕ್ಕಳ ಪಾಲನಾ ಕೇಂದ್ರದಿಂದ ಸೋಲಾರ ದೀಪಗಳನ್ನು ಅಳವಡಿಸುವಂತೆ ಖಾದ್ರಿಯವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದಅಣ್ಣಪ್ಪ ಲಮಾಣಿ, ರುದ್ರೇಶಗುಡಗೇರಿ, ಬಿರೇಶಜಟ್ಟಪ್ಪನವರ ಸೇರಿದಂತೆ ಪಾಲನಾ ಕೇಂದ್ರದ ಮುಖ್ಯಸ್ಥರು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 