ಖಾದ್ರಿಯಿಂದ ಪಾಲನಾ ಕೇಂದ್ರ ಮಕ್ಕಳ ಯೋಗಕ್ಷೇಮ ವಿಚಾರಣೆ
Inquiring into the welfare of foster children from Qadri
ಖಾದ್ರಿಯಿಂದ ಪಾಲನಾ ಕೇಂದ್ರ ಮಕ್ಕಳ ಯೋಗಕ್ಷೇಮ ವಿಚಾರಣೆ
ಲೋಕದರ್ಶನ ವರದಿ
ಶಿಗ್ಗಾವಿ 28 :ತಾಲೂಕಿನ ಕಡಹಳ್ಳಿ ಕ್ರಾಸ್ ಹತ್ತಿರಇರುವ ಭೂ ಕೈಲಾಸ ಮಠದಲ್ಲಿರುವ ಮಕ್ಕಳ ಪಾಲನಾ ಕೇಂದ್ರಕ್ಕೆಇಂದು ಹೆಸ್ಕಾಂ ಅಧ್ಯಕ್ಷ ಸೈಯದ್ಅಜ್ಜಿಂಪೀರ್ಖಾದ್ರಿಯವರು ಭೇಡಿ ನೀಡಿ ಪಾಲನಾ ಕೇಂದ್ರದಲ್ಲಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ನಂತರ ಮಕ್ಕಳ ಪಾಲನಾ ಕೇಂದ್ರದಿಂದ ಸೋಲಾರ ದೀಪಗಳನ್ನು ಅಳವಡಿಸುವಂತೆ ಖಾದ್ರಿಯವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದಅಣ್ಣಪ್ಪ ಲಮಾಣಿ, ರುದ್ರೇಶಗುಡಗೇರಿ, ಬಿರೇಶಜಟ್ಟಪ್ಪನವರ ಸೇರಿದಂತೆ ಪಾಲನಾ ಕೇಂದ್ರದ ಮುಖ್ಯಸ್ಥರು ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 