ಖಾದ್ರಿಯಿಂದ ಪಾಲನಾ ಕೇಂದ್ರ ಮಕ್ಕಳ ಯೋಗಕ್ಷೇಮ ವಿಚಾರಣೆ
Inquiring into the welfare of foster children from Qadri
ಖಾದ್ರಿಯಿಂದ ಪಾಲನಾ ಕೇಂದ್ರ ಮಕ್ಕಳ ಯೋಗಕ್ಷೇಮ ವಿಚಾರಣೆ
ಲೋಕದರ್ಶನ ವರದಿ
ಶಿಗ್ಗಾವಿ 28 :ತಾಲೂಕಿನ ಕಡಹಳ್ಳಿ ಕ್ರಾಸ್ ಹತ್ತಿರಇರುವ ಭೂ ಕೈಲಾಸ ಮಠದಲ್ಲಿರುವ ಮಕ್ಕಳ ಪಾಲನಾ ಕೇಂದ್ರಕ್ಕೆಇಂದು ಹೆಸ್ಕಾಂ ಅಧ್ಯಕ್ಷ ಸೈಯದ್ಅಜ್ಜಿಂಪೀರ್ಖಾದ್ರಿಯವರು ಭೇಡಿ ನೀಡಿ ಪಾಲನಾ ಕೇಂದ್ರದಲ್ಲಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ನಂತರ ಮಕ್ಕಳ ಪಾಲನಾ ಕೇಂದ್ರದಿಂದ ಸೋಲಾರ ದೀಪಗಳನ್ನು ಅಳವಡಿಸುವಂತೆ ಖಾದ್ರಿಯವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದಅಣ್ಣಪ್ಪ ಲಮಾಣಿ, ರುದ್ರೇಶಗುಡಗೇರಿ, ಬಿರೇಶಜಟ್ಟಪ್ಪನವರ ಸೇರಿದಂತೆ ಪಾಲನಾ ಕೇಂದ್ರದ ಮುಖ್ಯಸ್ಥರು ವಿದ್ಯಾರ್ಥಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 