ಮರುವಸತಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬ ಮಾಡದಿರಲು ಒತ್ತಾಯ
ಬ್ಯಾಡಗಿ15: ಕಳೆದ 2019-20 ನೇ ಸಾಲಿನಲ್ಲಿ ಬ್ಯಾಡಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಉಂಟಾದ ನೆರೆ ಹಾವಳಿಯಿಂದ ಮರು ವಸತಿ ಕಲ್ಪಿಸುವ ನಿಟ್ಟಿನಲ್ಲಿ ಮನೆಗಳ ನಿಮರ್ಾಣ ಕಾರ್ಯದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತಂತೆ ತುತರ್ು ಕ್ರಮ ಕೈಗೊಳ್ಳಬೇಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಒತ್ತಾಯಿಸಿದ್ದಾರೆ.
ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈಗಾಗಲೇ ಮಳೆಗಾಲ ಆರಂಭವಾಗಿದ್ದು, ನೆರೆ ಹಾನಿಗೊಳಗಾದ ಫಲಾನುಭವಿಗಳಿಗೆ ಮರು ವಸತಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ಸಕಾಲಕ್ಕೆ ಫಲಾನುಭವಿಗಳು ಮನೆಗಳನ್ನು ನಿಮರ್ಿಸಿ ಕೊಳ್ಳಲು ತೊಂದರೆಯಾಗಿದೆ.
ಈ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರಲ್ಲದೇ ಸ್ಥಳ ಬದಲಾವಣೆ ಕೋರಿ ಸಲ್ಲಿಸಿದ ಅಜರ್ಿಗಳನ್ನು ತುತರ್ಾಗಿ ಪರಿಶೀಲಿಸಿ ವಿಲೇವಾರಿ ಮಾಡುವಂತೆ ತಹಶೀಲ್ದಾರ ಹಾಗೂ ತಾಲೂಕಾ ಪಂಚಾಯತ ಅಧಿಕಾರಿಗಳಿಗೆ ಸೂಚಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 