ಠೇವಣಿ ಹಣ ಮರುಪಾವತಿಸುವಂತೆ ಒತ್ತಾಯ
Insist on refund of deposit
ಯರಗಟ್ಟಿ 24: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಯರಗಟ್ಟಿ ಶಾಖೆಯ ಠೇವಣಿದಾರರು ತಮ್ಮ ಠೇವಣಿ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿ ಸೋಮವಾರ ಕಚೇರಿಗೆ ಬೀಗ ಜಡಿದು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಠೇವಣಿದಾರರಾದ ವಿಜಯ ಬಡಿಗೇರ, ವಿಠ್ಠಲ ಇಳಿಗೇರ, ಅಬ್ದುಲ್ ಅತ್ತಾರ, ಮೌಲಾಸಾಬ ಸುಂಕದ, ಆನಂದ ಇಂಚಲ, ಗಂಗವ್ವ ಇಳಿಗೇರ ಸೇರಿದಂತೆ ಅನೇಕ ಠೇವಣಿದಾರರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 