ಠೇವಣಿ ಹಣ ಮರುಪಾವತಿಸುವಂತೆ ಒತ್ತಾಯ
Insist on refund of deposit
ಯರಗಟ್ಟಿ 24: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಯರಗಟ್ಟಿ ಶಾಖೆಯ ಠೇವಣಿದಾರರು ತಮ್ಮ ಠೇವಣಿ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿ ಸೋಮವಾರ ಕಚೇರಿಗೆ ಬೀಗ ಜಡಿದು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಠೇವಣಿದಾರರಾದ ವಿಜಯ ಬಡಿಗೇರ, ವಿಠ್ಠಲ ಇಳಿಗೇರ, ಅಬ್ದುಲ್ ಅತ್ತಾರ, ಮೌಲಾಸಾಬ ಸುಂಕದ, ಆನಂದ ಇಂಚಲ, ಗಂಗವ್ವ ಇಳಿಗೇರ ಸೇರಿದಂತೆ ಅನೇಕ ಠೇವಣಿದಾರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 