ಸುಬೋದ ಅವರಿಂದ ಕೊಪ್ಪಳದ ವಿವಿಧ ಕಾಮಗಾರಿಗಳ ಪರಿಶೀಲನೆ
ಕೊಪ್ಪಳ: ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಇಂದು (ಸೆ.26) ಕೊಪ್ಪಳ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಿ ಇಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ವೀಕ್ಷಣೆ ಮಾಡಿದರು. ನಗರದಲ್ಲಿ ನೂತನವಾಗಿ ನಿಮರ್ಾಣವಾಗುತ್ತಿರುವ ತಾಲ್ಲೂಕು ಕ್ರೀಡಾಂಗಣ ಹಾಗೂ ರಂಗಮಂದಿರ ಕಾಮಗಾರಿ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿವರ್ಾಹಕ ಇಂಜಿನಿಯರ ರೇಣುಕಾ ಪಾಟೀಲ್, ನಿಮರ್ಿತಿ ಕೇಂದ್ರ ಶಶಿಧರ್, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜ್ಗಿ, ವಾತರ್ಾ ಇಲಾಖೆಯ ಎಂ. ಅವಿನಾಶ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 