ಸಕ್ಕರೆ ಕಾರ್ಖಾನೆ ವೇ ಬ್ರಿಡ್ಜ್ ತಪಾಸಣೆ
Inspection of Sugar Factory Way Bridge
ಲೋಕದರ್ಶನ ವರದಿ
ಸಕ್ಕರೆ ಕಾರ್ಖಾನೆ ವೇ ಬ್ರಿಡ್ಜ್ ತಪಾಸಣೆ
ವಿಜಯಪುರ ಅ.23: ಕಾರಜೋಳ ಗ್ರಾಮದ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆಯಲ್ಲಿ ಇಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯವರಿಂದ ಕಾರ್ಖಾನೆಯಲ್ಲಿನ ವೇ ಬ್ರಿಡ್ಜ್ ಗಳನ್ನು ತಪಾಸಣೆ ಮಾಡಲಾಯಿತು.
ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಸೂಚನೆ ನೀಡಿದ ಹಿನ್ನಲೆಯಲ್ಲಿ ಬುಧವಾರ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಚೌಗಲಾ ಸೇರಿದಂತೆ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕರು ಮತ್ತು ರೈತ ಮುಖಂಡರ ಸಮ್ಮುಖದಲ್ಲಿ ಕಾರ್ಖಾನೆಯ ವೇ ಬ್ರಿಡ್ಜ್ ತಪಾಸಣೆ ಮಾಡಲಾಯಿತು
ಈ ಸಂದರ್ಭದಲ್ಲಿ ರೈತ ಮುಖಂಡರಾದ ಪಡೆಯಪ್ಪ ಕೊಡೆಕಲ್ ಸೇರಿದಂತೆ ವಿವಿಧ ರೈತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 