ಸಂತೋಷ ಮಣಗೀರಿಗೆ ಸ್ಫೂರ್ತಿದಾಯಕ ಪ್ರಶಸ್ತಿ
Inspirational award for Santosh Managiri
ಸಿಂದಗಿ 29; ಪಟ್ಟಣದ ಕನ್ನಡಪರ ಹೋರಾಟಗಾರ ಸಂತೋಷ ಮಣಗೀರಿ ಅವರಿಗೆ ರಾಜ್ಯಮಟ್ಟದ ಸ್ಫೂರ್ತಿದಾಯಕ ಪ್ರಶಸ್ತಿ ಲಭಿಸಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೋರವಾರ ಶಾಖೆವತಿಯಿಂದ ಏಪ್ರಿಲ್ 26ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂತೋಷ್ ಮಣಗಿರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕನ್ನಡ ನಾಡು ನುಡಿ ಮತ್ತು ಭಾಷೆಗಾಗಿ ಸುಮಾರು ವರ್ಷಗಳಿಂದ ಹೋರಾಟ ಮಾಡುತ್ತಿರುವ ಇವರು ಇನ್ನು ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಿತೈಷಿಗಳು ಶುಭ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 