ಬೇಸಿಗೆಯ ನಿಮಿತ್ಯ ಕುಡಿಯುವ ನೀರಿನ ಅರವಟಿಗೆ ಅಳವಡಿಕೆ
Installation of drinking water tanks for summer
ತಾವರಗೇರಾ 22: ಪಟ್ಟಣ ಉದ್ಯಮಿ ಹಾಗೂ ಯುವ ಮುಖಂಡರಾದ ವೀರುಪಣ್ಣ ಗುಂಡಪ್ಪ ನಾಲತವಾಡ ಇವರ ಅಭಿಮಾನಿಗಳಿಂದ ಪಟ್ಟಣದ ಡಾಽಽಬಿ,ಆರ್ ಅಂಬೇಡ್ಕರ್ ವೃತ್ತದಲ್ಲಿ ಬೇಸಿಗೆಯ ನಿಮಿತ್ಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಅರವಟಿಗೆ ಅಳವಡಿಸಲಾಯಿತು.
ಈ ಸಂದರ್ಬದಲ್ಲಿ ವೀರುಪಣ್ಣ ಗುಂಡಪ್ಪ ನಾಲತವಾಡ ಇವರ ಅಭಿಮಾನಿಗಳಾದ ಚನ್ನಪ್ಪ ನಾರಿನಾಳ, ಮಂಜು ಚೌಡ್ಕಿ, ಹೊಳೆಯಪ್ಪ ಚಳಗೇರಿ ಕುಮಾರ ಪಂಚಾಂಗ, ಹುಲ್ಲೆಶ ಬಿಸ್ತಿ, ಜಾಜಾರಾಮಸಿಂಗ್ ಇತರರು ಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 