ಬೇಸಿಗೆಯ ನಿಮಿತ್ಯ ಕುಡಿಯುವ ನೀರಿನ ಅರವಟಿಗೆ ಅಳವಡಿಕೆ
Installation of drinking water tanks for summer
ತಾವರಗೇರಾ 22: ಪಟ್ಟಣ ಉದ್ಯಮಿ ಹಾಗೂ ಯುವ ಮುಖಂಡರಾದ ವೀರುಪಣ್ಣ ಗುಂಡಪ್ಪ ನಾಲತವಾಡ ಇವರ ಅಭಿಮಾನಿಗಳಿಂದ ಪಟ್ಟಣದ ಡಾಽಽಬಿ,ಆರ್ ಅಂಬೇಡ್ಕರ್ ವೃತ್ತದಲ್ಲಿ ಬೇಸಿಗೆಯ ನಿಮಿತ್ಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಅರವಟಿಗೆ ಅಳವಡಿಸಲಾಯಿತು.
ಈ ಸಂದರ್ಬದಲ್ಲಿ ವೀರುಪಣ್ಣ ಗುಂಡಪ್ಪ ನಾಲತವಾಡ ಇವರ ಅಭಿಮಾನಿಗಳಾದ ಚನ್ನಪ್ಪ ನಾರಿನಾಳ, ಮಂಜು ಚೌಡ್ಕಿ, ಹೊಳೆಯಪ್ಪ ಚಳಗೇರಿ ಕುಮಾರ ಪಂಚಾಂಗ, ಹುಲ್ಲೆಶ ಬಿಸ್ತಿ, ಜಾಜಾರಾಮಸಿಂಗ್ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 