ಬೇಸಿಗೆಯ ನಿಮಿತ್ಯ ಕುಡಿಯುವ ನೀರಿನ ಅರವಟಿಗೆ ಅಳವಡಿಕೆ
Installation of drinking water tanks for summer
ತಾವರಗೇರಾ 22: ಪಟ್ಟಣ ಉದ್ಯಮಿ ಹಾಗೂ ಯುವ ಮುಖಂಡರಾದ ವೀರುಪಣ್ಣ ಗುಂಡಪ್ಪ ನಾಲತವಾಡ ಇವರ ಅಭಿಮಾನಿಗಳಿಂದ ಪಟ್ಟಣದ ಡಾಽಽಬಿ,ಆರ್ ಅಂಬೇಡ್ಕರ್ ವೃತ್ತದಲ್ಲಿ ಬೇಸಿಗೆಯ ನಿಮಿತ್ಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಅರವಟಿಗೆ ಅಳವಡಿಸಲಾಯಿತು.
ಈ ಸಂದರ್ಬದಲ್ಲಿ ವೀರುಪಣ್ಣ ಗುಂಡಪ್ಪ ನಾಲತವಾಡ ಇವರ ಅಭಿಮಾನಿಗಳಾದ ಚನ್ನಪ್ಪ ನಾರಿನಾಳ, ಮಂಜು ಚೌಡ್ಕಿ, ಹೊಳೆಯಪ್ಪ ಚಳಗೇರಿ ಕುಮಾರ ಪಂಚಾಂಗ, ಹುಲ್ಲೆಶ ಬಿಸ್ತಿ, ಜಾಜಾರಾಮಸಿಂಗ್ ಇತರರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 