'ಆರೋಗ್ಯ ಕ್ಷೇತ್ರದಲ್ಲಿ ದಾದಿಯರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ'
International Nurses Day
ಲೋಕದರ್ಶನ ವರದಿ
ಜಮಖಂಡಿ 18: ದಾದಿಯರು ಜೀವವನ್ನು ಉಳಿಸುತ್ತಾರೆ. ಸಮಾಜ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ದಾದಿಯರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ಸಮರೆ್ಣ ಹಾಗೂ ಬದ್ಧತೆಯನ್ನು ಗೌರವಿಸುವ ಉದ್ದೇಶವಾಗಿದೆ. ದಾದಿಯರ ಕಾರ್ಯ ಮಹತ್ವದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ, ವೀರಭದ್ರಪ್ಪ ಜಿ. ಮೆಂದಗುಡ್ಲಿ ಹೇಳಿದರು.
ಅವರು ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ನಸಿಂರ್ಗ್ ಕಾಲೇಜಿನಲ್ಲಿ ಏರಿ್ಡಸಲಾದ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ, ವೀರಭದ್ರಪ್ಪ ಜಿ. ಮೆಂದಗುಡ್ಲಿ ಡಾ, ಮಹೇಶ ಜಿ. ಪಾಟೀಲ, ಪ್ರೊ., ಎಸ್. ಎಚ್. ಲಗಲಿ ಜೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸರ್ಕಾರಿ ಆಸ್ಪತ್ರೆಯ ಹಿರಿಯ ದಾದಿಯರಾದ ಅಕ್ಕಮ್ಮ ದೇವಾಡಿಗ ಹಾಗೂ ಶ್ರೀದೇವಿ ಹುಲಿಹಾಳ ಅವರನ್ನು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು.
ವಂದನಾ ಚಿಕ್ಕರಡ್ಡಿ, ವರ್ಷಾ ನಿರೂಪಿಸಿದರು. ನಿರ್ವಹಿಸಿದರು. ಉಷಾ ಪೂಜಾರಿ, ಕಾವೇರಿ ಪೂಜಾರಿ ಪ್ರಾರ್ಥಿನಿಸಿದರು. ಶಿಫಾ ವಂದಿಸಿದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 