ರಾಜ್ಯದಿಂದ ವಲಸೆ ಬಂದಿರುವಂತಹ ಕುಲಕಸಬುದಾರರ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸುವುದುರ ಮೂಲಕ ವಿಶ್ವ ಮಹಿಳಾ ದಿನಾಚರಣೆ
International Women's Day celebrated by creating awareness about education among the children of tri
ಲೋಕದರ್ಶನ ವರದಿ
ಹಾವೇರಿ 15: ನಗರದ ಪಿ.ಬಿ ರಸ್ತೆಯ ಪಕ್ಕದಲ್ಲಿ ಬೇರೆ ರಾಜ್ಯದಿಂದ ವಲಸೆ ಬಂದಿರುವಂತಹ ಕುಲಕಸಬುದಾರರ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸುವುದುರ ಮೂಲಕ ವಿಶ್ವ ಮಹಿಳಾ ದಿನಾಚರಣೆಯನ್ನು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ಧಾರವಡ ಜಿಲ್ಲಾ ಘಟಕ, ಹಾವೇರಿ ಜಿಲ್ಲಾ ಹಾಗೂ ತಾಲ್ಲೂಕಾ ಘಟಕದ ವತಿಯಿಂದ ವಿಶೇಷವಾಗಿ ಆಚರಣೆ ಮಾಡಲಾಯಿತು. ವಲಸೆ ಬಂದಂತಹ ಮಕ್ಕಳಿಗೆ ನೋಟ ಪುಸ್ತಕ, ಪೆನ್ನು ಮತ್ತು ಹಣ್ಣುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಾ.ಗೀತಾ ಸುತ್ತಕೋಟಿ ತಾಲ್ಲೂಕಾ ಅಧ್ಯಕ್ಷರಾದ ಅಕ್ಕಮಹಾದೇವಿ ನೀರಲಗಿ, ತಾಲ್ಲೂಕಾ ಕೋಶಾಧ್ಯಕ್ಷರಾದ ದಾಕ್ಷಾಯಿಣಿ ವಾಲ್ಮಿಕಿ ಹಾಗೂ ಪದಾಧಿಕಾರಿಗಳಾದ ಪದ್ಮಾವತಿ ಕಲ್ಲೂ, ಸದಸ್ಯರಾದ ರೂಪಾ ಸಜ್ಜನ, ಸ್ವೇತಾ ಹಾವನೂರ, ಬಿಷ್ಟಮ್ಮ ಹಿರೇಮಠ, ಆಲದಮ್ಮ, ಇಪ್ಪಿಕೊಪ್ಪ ಇತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 