ರಾಣೆಬೆನ್ನೂರಲ್ಲಿಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ
International Women's Day celebrated in Ranebennur
ರಾಣೆಬೆನ್ನೂರಲ್ಲಿಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ
ರಾಣೇಬೆನ್ನೂರು 21: ಇಲ್ಲಿನ ದೊಡ್ಡಪೇಟೆ ಶ್ರೀಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಾರ್ಚ್ 22 ರಂದು ಶನಿವಾರ ಸಂಜೆ 5, ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ತಾಲೂಕ ಘಟಕವು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರವೇ ಗಜ ಸೇನೆ ಪ್ರಶಸ್ತಿ ಪುರಸ್ಕಾರ ಸಮಾರಂಭವು ಆಯೋಜಿಸಿದೆ. ಅಲ್ಲದೆ ಬೆಂಗಳೂರು ಜಾನು ಮೆಲೋಡಿ ಇವೆಂಟ್ಸ್ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಆವರಗೂಳ್ಳಾ ಪುರ ವರ್ಗ ಹಿರೇಮಠದ ಓಂಕಾರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು. ಶಾಸಕ ಪ್ರಕಾಶ್ ಕೋಳಿವಾಡ್ ಉದ್ಘಾಟಿಸುವರು. ತಾಯಿನಾಡು ದಿವಾಣಿ ನ್ಯಾಯಾಧೀಶ ಮೇಘಶ್ರೀ ದೀಪ ಬೆಳಗಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಅರುಣ್ ಕುಮಾರ ಪೂಜಾರ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ಶಿವಣ್ಣನವರ,ಚಲನಚಿತ್ರ ಗಾಯಕ ಶಶಿಧರ ಕೋಟೆ, ಚಿತ್ರನಟ ಅಂಕುಶ್ ಏಕಲವ್ಯ, ಗಾಯಕ ಮಹೇಶ್ ಬಿಲ್ಲಾಳ, ಜಿಲ್ಲಾಧ್ಯಕ್ಷ ಮಂಜುನಾಥ್ ಓಲೆಕಾರ್, ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ಕದರ ಮಂಡಲಗಿ, ಕಾರ್ಯದರ್ಶಿ, ಗೌರಮ್ಮ ಬೆಲ್ಲದ, ಜಿಲ್ಲಾ ಉಪಾಧ್ಯಕ್ಷ ಇಂದಿರಾ ಬಡಿಗೇರ, ತಾಲೂಕಿನ ಅಧ್ಯಕ್ಷ ನೀಲಾಂಬಿಕ ನಿಡಗುಂದಿ, ಉಪಾಧ್ಯಕ್ಷೆ ಹಾಲಮ್ಮ ಹಿರೇಗೌಡ್ರು, ಸಂಚಾಲಕಿ ಸುಧಾ ಪಾಟೀಲ ತಾಲೂಕ ಅಧ್ಯಕ್ಷ ಕುಮಾರ್, ಸುಳ್ಳನವರ, ಜಿಲ್ಲಾ ಸಂಚಾಲಕ ಮಾಲತೇಶ ಬಿ.ಕೆ. ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು ಎಂದು ಕಾರ್ಯಕ್ರಮ ಸಂಘಟಿಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 