ಸಾವಿತ್ರಿಬಾಯಿ ಫುಲೆ ಜಯಂತಿ ಪ್ರಯುಕ್ತ ಕವನ ಸ್ಪರ್ಧೆಗೆ ಆಹ್ವಾನ
Invitation for poetry competition on the occasion of Savitribai Phule Jayanti
ಧಾರವಾಡ 23: 19ನೇ ಶತಮಾನದ ಬ್ರಿಟಿಷ್ ಆಳ್ವಿಕೆಯ ಭಾರತ ದೇಶದ ್ರ್ರಥಮ ಶಿಕ್ಷಕಿ, ಸಮಾಜ ಸುಧಾರಕಿ, ಕವಯಿತ್ರಿ ಸಾವಿತ್ರಿಬಾಯಿ ಫುಲೆಯವರ 195ನೇಯ ಜಯಂತಿ ಪ್ರಯುಕ್ತ ಧಾರವಾಡದ ಗಣಕರಂಗ ಸಂಸ್ಥೆಯು ಮುಕ್ತ ಕವಿಗೋಷ್ಠಿಯನ್ನು “ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ” ಶೀರ್ಷಿಕೆಯೊಂದಿಗೆ ಕನ್ನಡದಲ್ಲಿ ಆಯೋಜಿಸಿದೆ. ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆಯವರ ಜೀವನ, ಹೋರಾಟದ ಕುರಿತ 20ರಿಂದ 30ಸಾಲುಗಳ ಮಿತಿಯ ಕವನ ಕಳಿಸಲು ಕೊನೆಯ ದಿನಾಂಕ : 31-12-2025. ಪ್ರಥಮ ಬಹುಮಾನ ನಗದು ರೂ.2000/-, ದ್ವಿತೀಯ ಬಹುಮಾನ ನಗದು ರೂ.1000/- ಮತ್ತು ತೃತೀಯ ಬಹುಮಾನ ನಗದು ರೂ.500/- ಜೊತೆಗೆ ಐವರು ಕವಿಗಳಿಗೆ ಮೆಚ್ಚುಗೆ ಬಹುಮಾನ ನೀಡಲಾಗುವುದು. ವಿಜೇತರಿಗೆ ಮತ್ತು ಭಾಗವಹಿಸಿದ ಎಲ್ಲರಿಗೂ ಗಣಕರಂಗ ಇ-ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು. ಕವನ ಸ್ಪರ್ಧೆಯ ನಿಯಮಗಳು ಮತ್ತು ಹೆಚ್ಚಿನ ಮಾಹಿತಿಗೆ 9845109480, 9902674005, 7353359969, 9740691429 ್ಘ 9620685599 ಈ ಸಂಖ್ಯೆಗಳಿಗೆ ಸಂಪರ್ಕಿಸಲು ವಿನಂತಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 