ಕಸಾಪ ತಾಲೂಕಾಧ್ಯಕ್ಷರಾಗಿ ಈರಣಗೌಡ ಪಾಟೀಲ ಆಯ್ಕೆ
Iranagouda Patil elected as Kasapa Taluka President
ಹಾರೂಗೇರಿ 04: ಸ್ಥಳೀಯ ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಭಾರತ ಕೋ ಆಪ್ ಬ್ಯಾಂಕ್ ಸಂಸ್ಥಾಪಕ ಅಧ್ಯಕ್ಷರಾದ, ಕನ್ನಡದ ಕಟ್ಟಾಳು ಈರಣ್ಣಗೌಡ ಮಲಗೌಡ ಪಾಟೀಲ ಅವರನ್ನು ರಾಯಬಾಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಬೆಳಗಾವಿ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಆಯ್ಕೆ ಮಾಡಿದ್ದಾರೆ.
ಕಸಾಪ ತಾಲೂಕಾಧ್ಯಕ್ಷರಾಗಿದ್ದ ರವೀಂದ್ರ ಪಾಟೀಲ ಅವರ ಸ್ವಇಚ್ಚೆಯ ರಾಜೀನಾಮೆ ನೀಡಿದ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಸಮಾಜ ಸೇವಕ, ಕನ್ನಡ ಆರಾಧಕ ಈರಣ್ಣಗೌಡ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 