ಕಸಾಪ ತಾಲೂಕಾಧ್ಯಕ್ಷರಾಗಿ ಈರಣಗೌಡ ಪಾಟೀಲ ಆಯ್ಕೆ
Iranagouda Patil elected as Kasapa Taluka President
ಹಾರೂಗೇರಿ 04: ಸ್ಥಳೀಯ ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಭಾರತ ಕೋ ಆಪ್ ಬ್ಯಾಂಕ್ ಸಂಸ್ಥಾಪಕ ಅಧ್ಯಕ್ಷರಾದ, ಕನ್ನಡದ ಕಟ್ಟಾಳು ಈರಣ್ಣಗೌಡ ಮಲಗೌಡ ಪಾಟೀಲ ಅವರನ್ನು ರಾಯಬಾಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಬೆಳಗಾವಿ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಆಯ್ಕೆ ಮಾಡಿದ್ದಾರೆ.
ಕಸಾಪ ತಾಲೂಕಾಧ್ಯಕ್ಷರಾಗಿದ್ದ ರವೀಂದ್ರ ಪಾಟೀಲ ಅವರ ಸ್ವಇಚ್ಚೆಯ ರಾಜೀನಾಮೆ ನೀಡಿದ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಸಮಾಜ ಸೇವಕ, ಕನ್ನಡ ಆರಾಧಕ ಈರಣ್ಣಗೌಡ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 