ಸರಿಪಡಿಸಲಾಗದ ದೊಡ್ಡ ನಷ್ಟ : ನಿತೀಶ್ ಕುಮಾರ್
ಪಾಟ್ನಾ, ಆಗಸ್ಟ್ 7 ಮಾಜಿ ವಿದೇಶಾಂಗ ಸಚಿವೆ , ದೆಹಲಿ ಮಾಜಿ ಮುಖ್ಯಮಂತ್ರಿ ಸುಷ್ಮಾ ಸ್ವರಾಜ್.ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿ ಇದು ದೇಶಕ್ಕೆ ಆದ ದೊಡ್ಡ ನಷ್ಟ ಎಂದು ಬಣ್ಣಿಸಿದ್ದಾರೆ.
ಸ್ವರಾಜ್ ಅದ್ಭುತ ಭಾಷಣಕಾರಗಿ ಉತ್ತಮ ಸಂಸದೀಯ ಪಟುವಾಗಿ ಅದೆಲ್ಲಕ್ಕಿಂತಲೂ ಮಾನವ ಪ್ರೇಮಿಯಾಗಿ ಜನರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ ಎಂದು ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಅಪಾರ ಪ್ರತಿಭೆ ಹೊಂದಿದ್ದ ಅವರು ನಿರ್ವಹಿಸಿದ ಕೆಲಸ, ಪಾತ್ರಗಳು ಜನರ ಮನಸ್ಸಿನಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತವೆ. ಅವರ ಹಠಾತ್ ನಿಧನದಿಂದ ದೇಶ ಆಘಾತಕ್ಕೊಳಗಾಗಿದೆ, ಮೇಲಾಗಿ ಇದು ಸರಿಪಡಿಸಲಾಗದ ದೊಡ್ಡ ನಷ್ಟ ಎಂದೂ ಮುಖ್ಯಮಂತ್ರಿ ಹೇಳಿದ್ದಾರೆ .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 