ಸರಿಪಡಿಸಲಾಗದ ದೊಡ್ಡ ನಷ್ಟ : ನಿತೀಶ್ ಕುಮಾರ್
ಪಾಟ್ನಾ, ಆಗಸ್ಟ್ 7 ಮಾಜಿ ವಿದೇಶಾಂಗ ಸಚಿವೆ , ದೆಹಲಿ ಮಾಜಿ ಮುಖ್ಯಮಂತ್ರಿ ಸುಷ್ಮಾ ಸ್ವರಾಜ್.ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿ ಇದು ದೇಶಕ್ಕೆ ಆದ ದೊಡ್ಡ ನಷ್ಟ ಎಂದು ಬಣ್ಣಿಸಿದ್ದಾರೆ.
ಸ್ವರಾಜ್ ಅದ್ಭುತ ಭಾಷಣಕಾರಗಿ ಉತ್ತಮ ಸಂಸದೀಯ ಪಟುವಾಗಿ ಅದೆಲ್ಲಕ್ಕಿಂತಲೂ ಮಾನವ ಪ್ರೇಮಿಯಾಗಿ ಜನರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ ಎಂದು ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಅಪಾರ ಪ್ರತಿಭೆ ಹೊಂದಿದ್ದ ಅವರು ನಿರ್ವಹಿಸಿದ ಕೆಲಸ, ಪಾತ್ರಗಳು ಜನರ ಮನಸ್ಸಿನಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತವೆ. ಅವರ ಹಠಾತ್ ನಿಧನದಿಂದ ದೇಶ ಆಘಾತಕ್ಕೊಳಗಾಗಿದೆ, ಮೇಲಾಗಿ ಇದು ಸರಿಪಡಿಸಲಾಗದ ದೊಡ್ಡ ನಷ್ಟ ಎಂದೂ ಮುಖ್ಯಮಂತ್ರಿ ಹೇಳಿದ್ದಾರೆ .
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 