ನೀರಾವರಿ, ರೈತರಿಗೆ ನಿರಾಸೆ ಮೂಡಿಸಿದ ಬಜೆಟ್
Irrigation, the budget disappointed the farmers
ದೇವರ ಹಿಪ್ಪರಗಿ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆಯಾಗಿದೆ. ಕ್ಷೇತ್ರಕ್ಕೆ ದಿಂಡವಾರ ಮಾರ್ಗವಾಗಿ ನಾಲತವಾಡ (ಎಸ್.ಎಚ-41) ರಸ್ತೆ, ಹೊಸ ತಾಲೂಕಿನ ಪ್ರಜಾಸೌಧ ಬಜೆಟಿನಲ್ಲಿ ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ತಿಳಿಸುತ್ತೇನೆ.
ನಮ್ಮ ನೀರೀಕ್ಷೆ ರೈತರಿಗಾಗಿ ನೀರಾವರಿ, ರಸ್ತೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೆ, ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡದೇ ಇರುವುದು ಈ ಬಜೆಟ್ ನಿರಾಶೆಗೊಳಿಸಿದೆ.
ದೀನ ದಲಿತರ ಹಣವನ್ನು ಅವರ ಅಭಿವೃದ್ಧಿಗೆ ಬಳಸದೆ ಗ್ಯಾರೆಂಟಿಗಳಿಗೆ ಬಳಕೆ ಮಾಡಿರುವುದರಿಂದ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಬೆಲೆ ಏರಿಕೆ ಇಳಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ ಪ್ರತಿದಿನ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 