ನೀರಾವರಿ, ರೈತರಿಗೆ ನಿರಾಸೆ ಮೂಡಿಸಿದ ಬಜೆಟ್
Irrigation, the budget disappointed the farmers
ದೇವರ ಹಿಪ್ಪರಗಿ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆಯಾಗಿದೆ. ಕ್ಷೇತ್ರಕ್ಕೆ ದಿಂಡವಾರ ಮಾರ್ಗವಾಗಿ ನಾಲತವಾಡ (ಎಸ್.ಎಚ-41) ರಸ್ತೆ, ಹೊಸ ತಾಲೂಕಿನ ಪ್ರಜಾಸೌಧ ಬಜೆಟಿನಲ್ಲಿ ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ತಿಳಿಸುತ್ತೇನೆ.
ನಮ್ಮ ನೀರೀಕ್ಷೆ ರೈತರಿಗಾಗಿ ನೀರಾವರಿ, ರಸ್ತೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೆ, ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡದೇ ಇರುವುದು ಈ ಬಜೆಟ್ ನಿರಾಶೆಗೊಳಿಸಿದೆ.
ದೀನ ದಲಿತರ ಹಣವನ್ನು ಅವರ ಅಭಿವೃದ್ಧಿಗೆ ಬಳಸದೆ ಗ್ಯಾರೆಂಟಿಗಳಿಗೆ ಬಳಕೆ ಮಾಡಿರುವುದರಿಂದ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಬೆಲೆ ಏರಿಕೆ ಇಳಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ ಪ್ರತಿದಿನ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟುತ್ತಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 