ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ದಿಗೆ ಪೂರಕವೋ ಅಥವಾ ಮಾರಕವೋ
Is the increasing population beneficial or detrimental to the development of the country?
ಯಮಕನಮರಡಿ 17 : ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಯಮಕನಮರಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಡಿಯಲ್ಲಿ ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ "ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ದಿಗೆ ಪೂರಕವೋ ಅಥವಾ ಮಾರಕವೋ ಎಂಬ ವಿಷಯದ ಮೇಲೆ ಚರ್ಚಾ ಸ್ಪರ್ಧೆ ಏರ್ಪಡಿಸಲಾಯಿತು.
ಚರ್ಚಾ ಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಸಂದ್ಯಾ ನಾವಿ ಪ್ರಥಮ ಕಲಾ ವಿಭಾಗದ ಪೂಜಾ ತಳವಾರ ದ್ವಿತೀಯ ಹಾಗೂ ಕು.ಶಿಲ್ಪಾ ಬಂಗಾರಿ ತೃತೀಯ ಸ್ಥಾನ ಪಡೆದುಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಶ್ರೀ.ಎಸ್.ಎ ರಾಮನಕಟ್ಟಿ ವಹಿಸಿದ್ದರೆ ಅತಿಥಿಗಳಾಗಿ ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಆಗಮಿಸಿದ್ದರು.ತೀರ್ಪುಗಾರರಾಗಿ ಉಪನ್ಯಾಸಕಿಯರಾದ ಜಿ.ಜಿ.ಮಠಪತಿ ಹಾಗೂ ವಿದ್ಯಾ ಹೊಳೆಪ್ಪನವರ ಹಾಜರಿದ್ದರು. ಕಾರ್ಯಕ್ರಮವನ್ನು ಎಸ್.ಆರ್ ತಬರಿ ನಿರೂಪಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 