ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಇಲ್ಲಿನ ನಿವಾಸಿಗಳು ವರದಿ : ವೀರೇಶ ಈ ಸ್ಟಾಂಪಿನ
Is there no permanent solution to the garbage problem? Citizens' question
ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಇಲ್ಲವೇ? ನಾಗರಿಕರ ಪ್ರಶ್ನೆ
ಯಲಬುರ್ಗಾ 21: ಪಟ್ಟಣದಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕರು ಓಡಾಡುವ ರಸ್ತೆ ಸಮರೆ್ಕ ನಿರ್ವಹಣೆಯಿಲ್ಲದೆ ಕಸದ ತೊಟ್ಟಿಯಾಗಿ ಮಾರ್ಪಟಟಿದೆ. ಗಲೀಜು, ದುರ್ವಾಸನೆ ನಡುವೆ ಒಲ್ಲದ ಮನಸ್ಸಿನಿಂದ ಓಡಾಡುವಂತಾಗಿದೆ. ಸ್ವಚ್ಛತೆ ಕಾಣದ ಗಟಾರಗಳ ಕೊಳಚೆ ನೀರುರಸ್ತೆ ಮೇಲೆ ಹರಿಯುತ್ತದೆ.
ಇನ್ನು ಸಂಜೆಯಾಗುತ್ತಲೇ ಮನೆಗಳಿಗೆ ದಾಳಿ ಇಡುವ ಸೊಳ್ಳೆಗಳ ಕಾಟವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಮಳೆಗಾಲದ ಸಮಯದಲ್ಲಿ ಒಂದೇ ಕಡೆ ನೀರು ಸಂಗ್ರಹವಾಗುವುದರಿಂದ ಸಾಂಕ್ರಾಮಿಕ ರೋಗಗಳಾದ ಕಾಲರಾ, ಕರಳು ಬೇನೆ, ವಾಂತಿ ಬೇಧಿ, ಅತಿಸಾರ ಹಾಗೂ ಕಾಮಾಲೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.ಎಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಇಲಾಖೆ, ಸ್ಥಳೀಯ ಸಂಸ್ಥೆಗಳು ಪೂರ್ಣ ಪ್ರಮಾಣದಲ್ಲಿತಮ್ಮ ಕೆಲಸ ಮಾಡಿಲ್ಲ. ಎಂದು ಇಲ್ಲಿನ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 