ಈಶ್ವರ ಗಡದವರ ಅವರಿಗೆ ಟೀಚರ್ಸ್ ಎಕ್ಸಲೆನ್ಸ್ ಅವಾರ್ಡ ಪ್ರಶಸ್ತಿ ಪ್ರಧಾನ
Ishwara Gadavara awarded with Teachers Excellence Award
ನೇಸರಗಿ: ಬೈಲಹೊಂಗಲ ರೋಟರಿ ಕ್ಲಬ ಹಾಗೂ ಇನ್ನರವಿಲ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ದಿ. 19 ರಂದು ಆಯೋಜಿಸಿದ ಟೀಚರ ಎಕ್ಸಲೆನ್ಸ್ ಅವಾರ್ಡ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ರೂಟರಿ ಕ್ಲಬ್ ಅಧ್ಯಕರಾದ ವ್ಹಿ.ಎಮ್. ಕಳ್ಳಿಬಡ್ಡಿ, ಡಿಡಿಪಿಐ ಶ್ರೀಮತಿ ಲೀಲಾವತಿ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎನ್. ಪ್ಯಾಟಿ ಇವರು ದೇಶನೂರ ಕೆ. ಬಿ. ಎಸ್ ಶಾಲೆಯ ಶಿಕ್ಷಕರಾದ ಈಶ್ವರ ಸಂ ಗಡದವರ ಇವರಿಗೆ ಟೀಚರ ಎಕ್ಸಲೆನ್ಸ್ ಅವಾರ್ಡ ಪ್ರಶಸ್ತಿ ಪ್ರಧಾನ ಮಾಡಿದರು. ದೇಶನೂರ ಕೆ. ಬಿ.ಎಸ್. ಶಾಲೆಯ ಪ್ರಧಾನ ಗುರುಗಳು ಸಹ ಶಿಕ್ಷಕರು ಹರ್ಷ ವ್ಯಕ್ತಪಿಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 