ಬೆಳೆವಿಮೆ ಪರಿಹಾರ ಚೆಕ್ ವಿತರಣೆ
ಲೋಕದರ್ಶನವರದಿ
ರಾಣೇಬೆನ್ನೂರು.19: ತಾಂತ್ರಿಕ ದೋಷದಿಂದಾಗಿ 2015-16 ನೇ ಸಾಲಿಗಾಗಿ ತಡವಾಗಿ ಬಿಡುಗಡೆಯಾದ ತಾಲೂಕಿನ ಹೊನ್ನತ್ತಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ಎತ್ತಿನಹಳ್ಳಿ ಗ್ರಾಮದ ಬೆಳೆವಿಮೆಯ ಅಂದಾಜು 1.30ಕೋಟಿ ರೂ. ಮೊತ್ತದ ಪರಿಹಾರದ ಚೆಕ್ಗಳನ್ನು ಬುಧವಾರ ಇಲ್ಲಿನ ಕೆಸಿಸಿ ಬ್ಯಾಂಕ ಸಭಾಭವನದಲ್ಲಿ 215 ಫಲಾನುಭವಿಗಳಿಗೆ ವಿತರಿಸಲಾಯಿತು.
ಚೆಕ್ ವಿತರಿಸಿ ಮಾತನಾಡಿದ ಜಿಪಂ ಸದಸ್ಯ ಏಕನಾಥ ಬಾನುವಳ್ಳಿಯವರು ನಿರಂತರವಾದ ಹೋರಾಟದ ಫಲವಾಗಿ ಈ ಪರಿಹಾರ ಲಭಿಸಿದ್ದು ರೈತರಿಗೆ ಸಂದ ಜಯವಾಗಿದೆ ಎಂದರು. ಕೆಸಿಸಿ ಬ್ಯಾಂಕ್ ನಿದರ್ೇಶ ಬಸನಗೌಡ ಪಾಟೀಲ, ವ್ಯವಸ್ಥಾಪಕ ರುದ್ರಪ್ಪ ಎ, ನಿರೀಕ್ಷಕ ಆರ್, ನಟರಾಜ, ಸಹಾಯಕ ಕೃಷಿ ನಿದರ್ೇಶಕ ಎಚ್.ಪಿ.ಗೌಡಪ್ಪಗೌಡ್ರ, ಚಂದ್ರಯ್ಯ ಹಿರೇಮಠ ಸೇರಿದಂತೆ ರೈತರು ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 