ಸಂವಿಧಾನ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ನಾಗಲಕ್ಷ್ಮಿ ಮಿಸ್ಕಿನ್
ಯಲಬುರ್ಗಾ 28: ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ಆಗದ ಹಾಗೆ ಗೌರವಯುತವಾಗಿ ನಾವೆಲ್ಲರೂ ಸಂವಿಧಾನವನ್ನ ಗೌರವಿಸಬೇಕು ಮತ್ತು ಸಂವಿಧಾನವನ್ನು ಅಧ್ಯಯನ ಮಾಡಬೇಕು ಎಂದು ಶಾಲೆಯ ಪ್ರಾಂಶುಪಾಲರು ನಾಗಲಕ್ಷ್ಮಿ ಮಿಸ್ಕಿನ್ ಮಕ್ಕಳಿಗೆ ಹೇಳಿದರು.
ಅವರು ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನವನ್ನು ರಚಿಸಿ ಸಮರೆ್ಣ ಮಾಡುತ್ತಿರುವ ಅಣಕು ಪ್ರದರ್ಶನ ಮಕ್ಕಳಿಂದ ಮಾಡಿಸಿ ಸಂವಿಧಾನದ ಮಹತ್ವ ತಿಳಿಸಲಾಯಿತು. ಮಕ್ಕಳು ಸಂವಿಧಾನದ ಪೀಠಿಕೆಯನ್ನು ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಶಾಲೆಯಲ್ಲಿ ಸಂವಿಧಾನ ದಿನವನ್ನು ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರ ಪೂಜಿಸುವುದರೊಂದಿಗೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ವೇಳೆ ಹನುಮಪ್ಪ ಉಪ್ಪಾರ್, ಕಲ್ಲಿನಾಥಯ್ಯ ಹಿರೇಗೌಡರ್, ಸಾಹೇಬ್ ಗೌಡ ಆರ್ , ಬಸವಕುಮಾರ್ ಕೆ, ಗವಿಸಿದ್ದಪ್ಪ ಕೆ ,ವೃಂದ ಸೇಟ್ ಸಾವಿತ್ರಿ ಡಂಬಳ , ಭಾಗ್ಯಶ್ರೀ ಎಮ್, ಶ್ರೀದೇವಿ ಎಸ್, ಪೂರ್ಣಿಮಾ ಎಸ್, ಸುಂದರ ಜೋಶಿ, ಜ್ಯೋತಿ ಎಸ್, ಶಿವರಾಜ್ ಕುಂಬಾರ್ ಹಾಗೂ ವಿದ್ಯಾರ್ಥಿಗಳ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 