ಸಂವಿಧಾನ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ನಾಗಲಕ್ಷ್ಮಿ ಮಿಸ್ಕಿನ್
ಯಲಬುರ್ಗಾ 28: ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ಆಗದ ಹಾಗೆ ಗೌರವಯುತವಾಗಿ ನಾವೆಲ್ಲರೂ ಸಂವಿಧಾನವನ್ನ ಗೌರವಿಸಬೇಕು ಮತ್ತು ಸಂವಿಧಾನವನ್ನು ಅಧ್ಯಯನ ಮಾಡಬೇಕು ಎಂದು ಶಾಲೆಯ ಪ್ರಾಂಶುಪಾಲರು ನಾಗಲಕ್ಷ್ಮಿ ಮಿಸ್ಕಿನ್ ಮಕ್ಕಳಿಗೆ ಹೇಳಿದರು.
ಅವರು ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನವನ್ನು ರಚಿಸಿ ಸಮರೆ್ಣ ಮಾಡುತ್ತಿರುವ ಅಣಕು ಪ್ರದರ್ಶನ ಮಕ್ಕಳಿಂದ ಮಾಡಿಸಿ ಸಂವಿಧಾನದ ಮಹತ್ವ ತಿಳಿಸಲಾಯಿತು. ಮಕ್ಕಳು ಸಂವಿಧಾನದ ಪೀಠಿಕೆಯನ್ನು ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಶಾಲೆಯಲ್ಲಿ ಸಂವಿಧಾನ ದಿನವನ್ನು ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರ ಪೂಜಿಸುವುದರೊಂದಿಗೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ವೇಳೆ ಹನುಮಪ್ಪ ಉಪ್ಪಾರ್, ಕಲ್ಲಿನಾಥಯ್ಯ ಹಿರೇಗೌಡರ್, ಸಾಹೇಬ್ ಗೌಡ ಆರ್ , ಬಸವಕುಮಾರ್ ಕೆ, ಗವಿಸಿದ್ದಪ್ಪ ಕೆ ,ವೃಂದ ಸೇಟ್ ಸಾವಿತ್ರಿ ಡಂಬಳ , ಭಾಗ್ಯಶ್ರೀ ಎಮ್, ಶ್ರೀದೇವಿ ಎಸ್, ಪೂರ್ಣಿಮಾ ಎಸ್, ಸುಂದರ ಜೋಶಿ, ಜ್ಯೋತಿ ಎಸ್, ಶಿವರಾಜ್ ಕುಂಬಾರ್ ಹಾಗೂ ವಿದ್ಯಾರ್ಥಿಗಳ ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 