ದೇಶವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ನ್ಯಾ. ಸುರೇಶ
ಮೂಡಲಗಿ: ನಮ್ಮ ಇಂದಿನ ಸ್ವಾತಂತ್ರ್ಯ ಮತ್ತು ನೆಮ್ಮದಿಯ ಬದುಕಿನ ಹಿಂದೆ ಲಕ್ಷಾಂತರ ಜನರ ಹೊರಾಟ ಮತ್ತು ತ್ಯಾಗಗಳೂ ಇವೆ. ಹಾಗಾಗಿ ದೇಶವನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಬೇಕು. ಬಡತನ, ಅನಕ್ಷರತೆ ಮತ್ತು ಅಸಮಾನತೆಗಳಿಂದ ಮುಕ್ತಿಯೆ ನಿಜವಾದ ಸ್ವಾತಂತ್ರ್ಯ ಎಂದು ನ್ಯಾಯಾಧೀಶ ಸುರೇಶ ಎಸ್.ಎನ್. ಹೇಳಿದರು.
ಪಟ್ಟಣದ ದಿವಾನಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಧ್ವಜಾರೊಹಣವನ್ನು ನೇರವೇರಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಕೆ.ಪಿ ಮಗದುಮ್, ಎಸ್.ವಾಯ್. ಹೊಸಟ್ಟಿ, ಎಲ್.ವಾಯ್.ಅಡಿಗುಡಿ,ಕು. ಎ.ಎಚ್. ಗೊಡ್ಯಾಗೋಳ, ಎಮ್.ಆಯ್.ಬಡಿಗೇರ,ಶಿಲ್ಪಾ ಗೊಡಿಗೌಡರ ನ್ಯಾಯಲಯದ ಸಿಬ್ಬಂದಿ ವರ್ಗ, ಮಂಜುನಾಥ ಸೈನಿಕ ತರಬೇತಿಯ ಶಿಬಿರಾರ್ಥಿಗಳು ಹಾಗೂ ಪೋಲಿಸ್ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 