ರಣಜಿ: ಕ್ವಾರ್ಟರ್ ಫೈನಲ್ಸ್ ನಲ್ಲಿ ಜಮ್ಮು, ಕರ್ನಾಟಕ ಕಾದಾಟ
ಬೆಂಗಳೂರು, ಫೆ.15 : ರಣಜಿ ಟೂರ್ನಿ ಕ್ರಿಕೆಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಕರ್ನಾಟಕ ತಂಡ, ಮಹತ್ವದ ಪಂದ್ಯದಲ್ಲಿ ಬರೋಡಾ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್ ಫೈನಲ್ಸ್ ಹಂತ ಪ್ರವೇಶಿಸಿದೆ. ಎಂಟರ ಘಟ್ಟದ ಹೋರಾಟದಲ್ಲಿ ರಾಜ್ಯ ತಂಡ ಜಮ್ಮು ಕಾಶ್ಮೀರ್ ವಿರುದ್ಧ ಕಾದಾಟ ನಡೆಸಲಿದೆ.
ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು ಫೆ.20 ರಿಂದ ಆರಂಭವಾಗಲಿದ್ದು, ಫೆ.24 ರಂದು ಮುಕ್ತಾಯವಾಗಲಿದೆ. ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುಜರಾತ್ ಹಾಗೂ ಗೋವಾ ತಂಡಗಳು ಹೋರಾಟ ನಡೆಸಲಿದ್ದು, ಎರಡನೇ ಪಂದ್ಯದಲ್ಲಿ ಬಂಗಾಳ ಹಾಗೂ ಒಡಿಶಾ ತಂಡಗಳು ಕಾದಾಡಲಿವೆ, ನಾಲ್ಕನೇ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಸೌರಾಷ್ಟ್ರ ಹಾಗೂ ಆಂಧ್ರ ತಂಡಗಳು ಸೆಣಸಾಡಲಿವೆ.
ಕರ್ನಾಟಕ ಹಾಗೂ ಜಮ್ಮು ನಡುವಿನ ಪಂದ್ಯಕ್ಕೆ ಜಮ್ಮು ಕಾಶ್ಮೀರ ತಂಡ ಆತೀಥ್ಯ ವಹಿಸಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 