ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಆಯ್ಕೆ
ಬೆಂಗಳೂರು: ಜಾತ್ಯಾತೀತ ಜನತಾ ದಳ (ಜೆಡಿಎಸ್) ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್.ವಿಶ್ವನಾಥ್ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವನಾಥ್ ಅವರನ್ನು ನೂತನ ರಾಜುಆಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಖುದ್ದು ದೇವೇಗೌಡರೇ ವಿಶ್ವನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ.
ವಿಶ್ವನಾಥ್ ಸಹ ತಾವು ಈ ಹೊಸ ಜವಾಬ್ದಾರಿ ನಿಭಾಯಿಸಲು ಸಮ್ಮತಿಸಿದ್ದಾರೆ.ಎನ್ನಲಾಗಿದ್ದು ಆಗಸ್ಟ್ 5 ರಂದು ನೂತನ ರಾಜ್ಯಾಧ್ಯಕ್ಷರ ನೇಮಕದ ಅಧಿಕೃತ ಘೋಷಣೆ ಹೊರಬೀಳಲಿದೆ.
ಪ್ರಸ್ತುತ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಎಚ್.ಡಿ. ಕುಮಾರಸ್ವಾಮಿ ಇದೀಗರಾಜ್ಯದ ಮುಖ್ಯಮಂತ್ರಿಯಾಗಿರುವ ಕಾರಣ ಎಚ್.ವಿಶ್ವನಾಥ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ದೇವೇಗೌಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 