ಜೆಡಿಎಸ್ ವಕ್ತಾರ ವೆಂಕನಗೌಡ ನಿಖಿಲ್ ಕುಮಾರಸ್ವಾಮಿ ಭೇಟಿ
JDS spokesperson Venkanagouda meets Nikhil Kumaraswamy
ಗದಗ 17: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್ ಗೋವಿಂದಗೌಡ್ರು ಬಾದಾಮಿಯಲ್ಲಿ ಭೇಟಿ ಮಾಡಿ ಗದಗ ಜಿಲ್ಲೆಯ ಪಕ್ಷದ ಸಂಘಟನೆ ಸೇರಿದಂತೆ ಮುಂಬರುವ ದಿನಗಳಲ್ಲಿ ಗದಗ ಮತಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಜನತಾದಳ ಪಕ್ಷದ ಕಾರ್ಯಕ್ರಮ ಆಯೋಜನೆ ಮಾಡುವ ಕುರಿತು ಚರ್ಚಿಸಿದರು. ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 