ಜೆ.ಇ.ಇ ಅಡ್ವಾನ್ಸ್ ಪರೀಕ್ಷೆ: ಜೆ.ಎಸ್.ಎಸ್ ಹುಕ್ಕೆರಿಕರ್ ಪಿ.ಯು ಕಾಲೇಜಿಗೆ 1008ನೇ ರಾ್ಯಂಕ
JEE Advanced Exam: JSS Hukkerikar PU College ranks 1008th
ಧಾರವಾಡ 02: 2024-2025ರ ಶೈಕ್ಷಣಿಕ ವರ್ಷದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ಜೆ.ಇ.ಇಹಿಮೇನ್ಸ್ ಪರೀಕ್ಷೆಯಲ್ಲಿ ಹಾಜರಾಗಿ ಅತ್ಯುತ್ತಮ ಸಾಧನೆಗೈದು ಜೆ.ಇ.ಇ ಅಡ್ವಾನ್ಸ್-್ಡ ಪರೀಕ್ಷೆಗೆ ಅರ್ಹತೆ ಪಡೆದಿದ್ದು, ಈಗ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಧಾರವಾಡ ವಿದ್ಯಾಗಿರಿ ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಕಲಾ, ವಾಣಿಜ್ಯ ಮತ್ತು ವಿಜ್ಷಾನ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ಪ್ರದರ್ಶಿಸಿದೆ.
ಮಹಾವಿದ್ಯಾಲಯದ ವಿದ್ಯಾರ್ಥಿ ನಯನ ರೋಖಡೆ 1008ನೇ ರಾ್ಯಂಕ ಪಡೆದು ಅತ್ಯುತ್ತಮ ಸಾಧನೆಗೈದಿರುತ್ತಾನೆ. ಬಿ.ಅನನ್ಯಾ ಪೈ 5788 ನೇ ರಾ್ಯಂಕ, ಸಮರ್ಥ ಪಾಟೀಲ 12504 ನೇ ರಾ್ಯಂಕ ಹಾಗೂ ಮಣಿಕಂಠ ಸುಂಕದ 6362ನೇ ರಾ್ಯಂಕ(ಇಘಖ) ಪಡೆದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ
ಈ ಸಂಸ್ಥೆಯ ಪ್ರೇರಕ ಶಕ್ತಿಯಾಗಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ, ಕಾರ್ಯದರ್ಶಿ ಡಾ. ಅಜಿತಪ್ರಸಾದ, ಪ್ರಾಚಾರ್ಯ ಭಾರತಿ ಶಾನಭಾಗ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 