ಜೆ.ಕೆ.ಸಿಮೆಂಟ್ ಕಂಪನಿಗೆ ಪ್ರಶಸ್ತಿ ಗರಿ
ಲೋಕದರ್ಶನವರದಿ
ಮುಧೋಳ: ತಾಲ್ಲೂಕಿನ ಮುದ್ದಾಪುರ ಗ್ರಾಮ ವ್ಯಾಪ್ತಿಯ ಜೆ.ಕೆ.ಸಿಮೆಂಟ್ ಕಂಪೆನಿ ವರ್ಷದ ಸುರಕ್ಷತಾ ಪ್ರಶಸ್ತಿಗೆ ಭಾಜನವಾಗಿದೆ. ಬೆಂಗಳೂರಿನ ರೆಡಿಸನ್ ಹೋಟೆಲ್ ದಲ್ಲಿ ರಾಷ್ಟ್ರೀಯ ಸುರಕ್ಷತಾ ಮಂಡಳಿ ಕಾರ್ಯಕ್ರಮದಲ್ಲಿ ಪ್ರಶಂಸಾ ಸುರಕ್ಷಾ ಪುರಸ್ಕಾರ ನೀಡಲಾಯಿತು.
ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳಲ್ಲಿ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಪ್ರಮಗಳನ್ನು ಕೈಗೊಂಡ ಹಿನ್ನಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಜೆ.ಕೆ.ಸಂಸ್ಥೆಯ ಮುಖ್ಯಸ್ಥ ಆರ್.ಬಿ.ಎಂ ತ್ರೀಪಾಠಿ ಅವರಿಗೆ ಸೋಮವಾರ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸ್ವಾಸ್ಥ್ಯ ಇಲಾಖೆಯ ನಿದರ್ೇಶಕ ಡಿ.ಸಿ.ಜಗದೀಶ, ರಾಷ್ಟ್ರೀಯ ಸುರಕ್ಷತಾ ಮಂಡಳಿ ಅಧ್ಯಕ್ಷ ಗುಂಡಪ್ಪ, ಉಪಾಧ್ಯಕ್ಷ ಜಿ.ರಾಮಮೂತರ್ಿ, ಗೌರವ ಕಾರ್ಯದಶರ್ಿ ಪಿ.ಸಿ.ವೆಂಕಟೇಶ್ವರಲು, ಜೆಕೆ ಸಿಮೆಂಟ್ ಸಂಸ್ಥೆಯ ಸುರಕ್ಷತಾ ಮುಖ್ಯಸ್ಥ ಎಚ್.ಡಿ.ಮಮಜುನಾಥರಾಜೇ ಅರಸು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 