ಜೆ.ಕೆ.ಸಿಮೆಂಟ್ ಕಂಪನಿಗೆ ಪ್ರಶಸ್ತಿ ಗರಿ
ಲೋಕದರ್ಶನವರದಿ
ಮುಧೋಳ: ತಾಲ್ಲೂಕಿನ ಮುದ್ದಾಪುರ ಗ್ರಾಮ ವ್ಯಾಪ್ತಿಯ ಜೆ.ಕೆ.ಸಿಮೆಂಟ್ ಕಂಪೆನಿ ವರ್ಷದ ಸುರಕ್ಷತಾ ಪ್ರಶಸ್ತಿಗೆ ಭಾಜನವಾಗಿದೆ. ಬೆಂಗಳೂರಿನ ರೆಡಿಸನ್ ಹೋಟೆಲ್ ದಲ್ಲಿ ರಾಷ್ಟ್ರೀಯ ಸುರಕ್ಷತಾ ಮಂಡಳಿ ಕಾರ್ಯಕ್ರಮದಲ್ಲಿ ಪ್ರಶಂಸಾ ಸುರಕ್ಷಾ ಪುರಸ್ಕಾರ ನೀಡಲಾಯಿತು.
ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳಲ್ಲಿ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಪ್ರಮಗಳನ್ನು ಕೈಗೊಂಡ ಹಿನ್ನಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಜೆ.ಕೆ.ಸಂಸ್ಥೆಯ ಮುಖ್ಯಸ್ಥ ಆರ್.ಬಿ.ಎಂ ತ್ರೀಪಾಠಿ ಅವರಿಗೆ ಸೋಮವಾರ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸ್ವಾಸ್ಥ್ಯ ಇಲಾಖೆಯ ನಿದರ್ೇಶಕ ಡಿ.ಸಿ.ಜಗದೀಶ, ರಾಷ್ಟ್ರೀಯ ಸುರಕ್ಷತಾ ಮಂಡಳಿ ಅಧ್ಯಕ್ಷ ಗುಂಡಪ್ಪ, ಉಪಾಧ್ಯಕ್ಷ ಜಿ.ರಾಮಮೂತರ್ಿ, ಗೌರವ ಕಾರ್ಯದಶರ್ಿ ಪಿ.ಸಿ.ವೆಂಕಟೇಶ್ವರಲು, ಜೆಕೆ ಸಿಮೆಂಟ್ ಸಂಸ್ಥೆಯ ಸುರಕ್ಷತಾ ಮುಖ್ಯಸ್ಥ ಎಚ್.ಡಿ.ಮಮಜುನಾಥರಾಜೇ ಅರಸು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 