ಜೆ.ಎಸ್.ಎಸ್ಸ್ನ ಸಂಶೋಧನಾ ಕಾರ್ಯಗಳು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿವೆ : ಡಾ. ಅಜಿತ ಪ್ರಸಾದ
JSS's research work has been recognized at the national level: Dr. Ajit Prasad
ಲೋಕದರ್ಶನ ವರದಿ
ಧಾರವಾಡ 19 : ಜೆ.ಎಸ್.ಎಸ್ ಆರ್ಥಿಕ ಸಂಶೋಧನಾ ಸಂಸ್ಥೆ ಹಾಗೂ ಜನಸಂಖ್ಯಾ ಸಂಶೋಧನಾ ಕೇಂದ್ರ (ಐಇಆರ್/ಪಿಆರ್ಸಿ), ಧಾರವಾಡ ಸಂಸ್ಥೆಯ ಸಂಶೋಧನಾ ಕಾರ್ಯಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದ ನೀತಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದು, ಸಂಸ್ಥೆಯ ಕಾರ್ಯ ಚಟುವಟಿಕೆಗಳು ಎಲ್ಲರ ಗಮನ ಸೆಳೆಯುತ್ತಿವೆ ವಿಶೇಷವಾಗಿ ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು. ಅವರು ಐ.ಇ.ಆರ್/ಪಿ.ಆರ್.ಸಿ, ಧಾರವಾಡದಲ್ಲಿ ನೂತನವಾಗಿ ಮೇಲ್ದರ್ಜೆಗೇರಿಸಲಾದ ಸೆಮಿನಾರ ಹಾಲ್ನ್ನು ಉದ್ಘಾಟಿಸಿ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 